ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ