ಹಳಿಯಾಳ : ಶೈಕ್ಷಣಿಕ ಅಭಿವೃದ್ದಿ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಶಿಕ್ಷಣ ಕ್ಷೇತ್ರ ಬಿಟ್ಟು ಇನ್ನಿತರ ಕೆಲಸಗಳಿಗೆ ನಿಯೋಜನೆ ಮಾಡದಂತೆ ಸರ್ಕಾರವು ಸುತ್ತೊಲೆ ಹೊರಡಿಸಬೇಕಿದೆ. ಅಂದಾಗ ಮಾತ್ರ ಶಿಕ್ಷಕರು ಒತ್ತಡದ ಕೆಲಸಗಳಿಂದ ಬಿಡುಗಡೆಯಾಗಿ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಕಾರ್ಮೆಲ್ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನೋತ್ಸವ ಆಚರಣಾ … [Read more...] about ಸರ್ಕಾರ ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕಾಗಿದೆ –ಎಸ್.ಎಲ್.ಘೋಟ್ನೇಕರ