ಹಳಿಯಾಳ:ಕರ್ನಾಟಕ ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ಮಾರ್ಚ್ 5ರಂದು ಜಪಾನ್ ಮತ್ತು ದಕ್ಷಿಣಕೊರಿಯಾಕ್ಕೆ ಭೇಟಿ ನೀಡಲಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಮೊದಲಿಗೆ ಜಪಾನ್ಗೆ ಭೇಟಿ ನೀಡಲಿರುವ ನಿಯೋಗವು ಅಲ್ಲಿನ ಮಿಫ್ರೆಚರ್ ಪ್ರಾಂತೀಯ ಸರ್ಕಾರದೊಂದಿಗೆ ಕರ್ನಾಟಕ ರಾಜ್ಯವು ಈಗಾಗಲೇ … [Read more...] about ಜಪಾನ್, ದಕ್ಷಿಣಕೊರಿಯಾಕ್ಕೆಉನ್ನತ ಮಟ್ಟದ ನಿಯೋಗದ ಭೇಟಿ: ಸಚಿವಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಮಾರ್ಚ್5ರಂದು ಪ್ರಯಾಣ
ಸರ್ಕಾರ
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆ ಮುದ್ರಿಣದ ನಂತರ ತನ್ನ ಹೆಸರು ಹಾಕದಂತೆ ಸೂಚಿಸಿದ ಶಾಸಕ ಕಾಗೇರಿ – ಜಿಲ್ಲಾಡಳಿತದಿಂದ ಮರು ಮುದ್ರಣ
ಕಾರವಾರ: ಟಿಪ್ಪು ಜಯಂತಿ ಆಮಂತ್ರಣ ಪದ್ರಿಕೆ ಮುದ್ರಣವಾದ ನಂತರ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಹೀಗಾಗಿ ಕೊನೆಗಳಿಗೆಯಲ್ಲಿ ಇನ್ನೊಂದು ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಡಳಿತ ಮುದ್ರಿಸಿದೆ. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಬರೆಯದಂತೆ ಸೂಚಿಸಿದ್ದರು. ರಾಜ್ಯ ಸರ್ಕಾರದಿಂದ … [Read more...] about ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆ ಮುದ್ರಿಣದ ನಂತರ ತನ್ನ ಹೆಸರು ಹಾಕದಂತೆ ಸೂಚಿಸಿದ ಶಾಸಕ ಕಾಗೇರಿ – ಜಿಲ್ಲಾಡಳಿತದಿಂದ ಮರು ಮುದ್ರಣ
ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
ಹಳಿಯಾಳ:-ಲಕ್ಷಾಂತರ ಹಿಂದೂ, ಕ್ರೈಸ್ತರ ಹತ್ಯೆ ನಡೆಸಿದ್ದು ಮತ್ತು ಬಲವಂತವಾಗಿ ಮತಾಂತರ ಮಾಡಿರುವ ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ಸಂಘಟನೆಯ ನೇತೃತ್ವದಲ್ಲಿ ವಿವಿಧ ಹಿಂದುಪರ ಸಂಘಟನೆಗಳು ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ ಟಿಪ್ಪುವಿಗೆ ಅಧಿಕಾರ ಸಿಕ್ಕಿದ ಕೂಡಲೇ ರಾಜ್ಯದ ಅನೇಕ ಊರುಗಳ ಹಿಂದೂ ಹೆಸರುಗಳನ್ನು ಅಳಿಸಿ, ಇಸ್ಲಾಮಿ ಹೆಸರನ್ನು … [Read more...] about ಟಿಪ್ಪು ಸುಲ್ತಾನನ ಜಯಂತಿಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ;ಮನವಿ
ಮುಖ್ಯಮಂತ್ರಿಗಳೊಂದಿಗೆ ಸಂವಾದ
ಪ್ರಶ್ನೆ: ಸರ್ಕಾರ ಜನಸಂಖ್ಯೆ ಆಧಾರಿತವಾಗಿ ಜಿಲ್ಲೆಗಳಿಗೆ ಅನುಧಾನ ಬಿಡುಗಡೆ ಮಾಡುತ್ತದೆ. ಉತ್ತರ ಕನ್ನಡ ಜಿಲ್ಲೆ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸಾಕಷ್ಟು ವಿಸ್ತಾರವಾಗಿದೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಜನಸಂಖ್ಯೆ ವಿರಳವಾಗಿರುವದರಿಂದ ಅನುಧಾನವೂ ಕಡಿಮೆ ಬರುತ್ತದೆ. ಇದರಿಂದ ನಿರಿಕ್ಷಿತ ಮಟ್ಟದಲ್ಲಿ ಜಿಲ್ಲೆ ಅಭಿವೃದ್ದಿಯಾಗಿಲ್ಲ. ಜಿಲ್ಲೆಯ ಜನ ಸೀಬರ್ಡ, ಕೈಗಾ, ಕೊಡಸಳ್ಳಿ ಮೊದಲಾದ ಯೋಜನೆಗಳಿಂದ ನಿರಾಶ್ರಿತರಾಗಿರುವದನ್ನು ಪರಿಗಣಿಸಿ ಜನಸಂಖ್ಯೆಗೆ … [Read more...] about ಮುಖ್ಯಮಂತ್ರಿಗಳೊಂದಿಗೆ ಸಂವಾದ
ಅಂಗನವಾಡಿ ಕೇಂದ್ರ ಉದ್ಘಾಟನೆ
ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ