ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಸರ್ಕಾರ
ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ
ಕಾರವಾರ:ದಶಕಗಳ ಹಿಂದೆ ಭೂಸ್ವಾಧೀನಗೊಂಡಿದ್ದ ದೇವಕಾರ ಗ್ರಾಮದ ಜನರಿಗೆ ಕದ್ರಾದಲ್ಲಿ ಪುರ್ನಸತಿ ಕಲ್ಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲಾಡಳಿತವೂ ದೇವಕಾರ ಗ್ರಾಮದ ನಿರಾಶ್ರಿತರಿಗೆ ಕದ್ರಾ ಗ್ರಾಮ ಪಂಚಾಯತಿಯಲ್ಲಿರುವ ಸರಕಾರಿ ಪಡ ಜಾಗೆಯಲ್ಲಿ ನಿವೇಶನ ನೀಡುವ ತೀರ್ಮಾನಕ್ಕೆ ಬಂದಿದೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ದೇವಕಾರಗೆ ಭೇಟಿ ನೀಡಿದ ಶಾಸಕ ಸತೀಶ್ ಸೈಲ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು. ದೇವಕಾರ ಗ್ರಾಮವು ಎನ್.ಪಿ.ಸಿ.ಎಲ್. ಕೈಗಾ ಮತ್ತು … [Read more...] about ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ
ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು
ಹೊನ್ನಾವರ;ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚಮಾಡಿ ಹೊಸ ತಂತಿ ಹೊಸ ಕಂಬ ಅಳವಡಿಸದ ನಂತರವೂ ವಿದ್ಯುತ್ ಸಮಸ್ಯೆ ಕಳೆದ 3 ದಿನಗಳಿಂದ ನಿರಂತರವಾಗಿ ತಾಲೂಕಿನ ಮೂಡ್ಕಣಿ, ಅಳ್ಳಂಕಿ, ಹೆರಂಗಡಿ, ಉಪ್ಪೋಣಿ ಈಭಾಗಗಳಲ್ಲಿ ವಿದ್ಯುತ್ ಅವ್ಯವಸ್ಥೆಯಿಂದ ಹಲವು ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದೆ. ಇದರಿಂದ ಬೇಸತ್ತ ಸಾರ್ವಜನಿಕರು ಗೇರುಸೊಪ್ಪಾ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರಶ್ನೆಗೆ … [Read more...] about ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು
ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು