ಹೊನ್ನಾವರ: ಜನಾದೇಶ ಪಡೆದು ಒಂದುವರೆ ವರ್ಷದ ಬಳಿಕ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 15 ತಿಂಗಳ ಅವಧಿಯ ಅಧ್ಯಕ್ಷರಾಗಿ ಶಿವರಾಜ ಮೇಸ್ತ, ಉಪಾಧ್ಯಕ್ಷರಾಗಿ ಮೇಧಾ ನಾಯ್ಕ ಆಯ್ಕೆಯಾಗಿದ್ದಾರೆ. 20 ವಾರ್ಡಗಳಲ್ಲಿ 12 ಸ್ಥಾನವನ್ನು ತೆಕ್ಕೆಗೆ ಹಾಕಿಕೊಂಡಿದ್ದ ಬಿಜೆಪಿಯು ಈ ಬಾರಿ ಅಧಿಕಾರ ಹಿಡಿಯುವುದು ವರ್ಷದ ಹಿಂದೆಯೇ ನಿಶ್ಚಯವಾಗಿತ್ತು. ತಿವ್ರ ಕೂತೂಹಲ ಮೂಡಿಸಿದ್ದ ಅಧ್ಯಕ್ಷಗಾದಿಗೆ ಇದೇ ಪ್ರಥಮ ಬಾರಿಗೆ ಮೀನುಗಾರ ಸಮುದಾಯದ ಪಾಲಾಗಿದ್ದು, ಉಪಾಧ್ಯಕ್ಷ … [Read more...] about ಪಟ್ಟಣ ಪಂಚಾಯತ ಅಧ್ಯಕ್ಷರಾಗಿ ಶಿವರಾಜ ಮೇಸ್ತ ಉಪಾಧ್ಯಕ್ಷರಾಗಿ ಮೇಧಾ ನಾಯ್ಕ ಅವಿರೋಧ ಆಯ್ಕೆ.
ಸರ್ವತೋಮಕ ಅಭಿವೃದ್ದಿ
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ