ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಸರ್ವತೋಮುಖ
ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್
ಹೊನ್ನಾವರ : “ಟಿವಿ, ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಏಕಾಗ್ರತೆ ಹಾಗೂ ಬರವಣಿಗೆಯ ಕೌಶಲ್ಯ ಕಡಿಮೆಯಾಗುವುದನ್ನು ತಡೆಯಲು ಧ್ಯಾನ, ಯೋಗ, ಪ್ರಾಣಾಯಾಮ ಸಹಕಾರಿ” ಎಂದು ಹೊನ್ನಾವರದ ವೈದ್ಯಾಧಿಕಾರಿ ಡಾ| ಚೈತ್ರಾ ಪಂಡಿತ್ ನುಡಿದರು. ಅವರು ಇತ್ತೀಚೆಗೆ ಸಂಗಮ ಸೇವಾ ಹೊನ್ನಾವರ ಹಾಗೂ ಕೆ.ಎಲ್.ಇ. ಸೊಸೈಟಿಯ ಕೌಟುಂಬಿಕ ಸಲಹಾ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಹಳದೀಪುರದ ಆರ್.ಈ.ಎಸ್. ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ಏರ್ಪಡಿಸಲಾದ ವಿಶ್ವಯೋಗ ದಿನಾಚರಣೆಯನ್ನು … [Read more...] about ಆಹಾರ, ವಿಹಾರ, ವಿಚಾರದೊಂದಿಗೆ ಓಂಕಾರ ಧ್ಯಾನವು ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ;ಡಾ| ಚೈತ್ರಾ ಪಂಡಿತ್