ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಸಲ್ಲಿಸುವ
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಕಾರವಾರ:ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ