ಯಲ್ಲಾಪುರ : ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕಾ ಯುವಮೋರ್ಚಾ ಘಟಕದ ವತಿಯಿಂದ ಆಯೋಜಿಸಿದ್ದ " ಸಸಿ ನೆಡುವ " ಕಾರ್ಯಕ್ರಮಕ್ಕೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಎ.ಪಿ. ಎಮ್.ಸಿ ಬಳಿ ಹಾಗೂ ಮಂಚಿಕೇರಿಯಲ್ಲಿ ಗಿಡ ನೆಡುವ ಮೂಲಕವಾಗಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಪ್ರಮೋದ ಹೆಗಡೆ ಹಾಗೂ ಮಂಡಲಾಧ್ಯಕ್ಷರಾದ … [Read more...] about ಸಚಿವ ಶಿವರಾಮ ಹೆಬ್ಬಾರ್ ಅವರಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ