ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಸಹಕಾರದಿಂದ
ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ