ಹೊನ್ನಾವರ : ತಾಲೂಕಿನ ಮುಗ್ವಾದ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿಯನ್ನು ದಿನಕರ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಶಾಸಕರು ತಾಲೂಕಿನ ಹಾಗೂ ನೆರೆ ತಾಲೂಕಿನ ಸೇವಾ ಸಹಕಾರಿ ಸಂಘಗಳು ನಷ್ಟದಿಂದ ಕೂಡಿದೆ. ಇದಕ್ಕೆ ಸಂಬಂಧ ಪಟ್ಟ ಇಲಾಖೆಯವರು ಮತ್ತು ಕೆ. ಡಿ. ಸಿ. ಸಿ. ಬ್ಯಾಂಕ್ ನವರು ಈ ಎಲ್ಲ ಸೇವಾ ಸಹಕಾರಿ ಸಂಘದ ವ್ಯವಹಾರ ಮತ್ತು ಕಾರ್ಯಚಟುವಟಿಕೆ ಬಗ್ಗೆ ಗಮನಕೊಡಬೇಕಿದೆ.ಸಂಘದ ಶೇರುದಾರರಿಗೆ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ನಾನು … [Read more...] about ಮುಗ್ವಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ಕಛೇರಿ ಉದ್ಘಾಟನೆ