ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ರಾಜ್ಯ ಸರಕಾರವು ಕೊಡುವ ರಾಜ್ಯೋತ್ಸವ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಎನ್.ಎಸ್.ಹೆಗಡೆ ಕುಂದರಗಿ ಅವರು ಆಯ್ಕೆಯಾಗಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಎನ್.ಎಸ್.ಹೆಗಡೆ ಶಿಕ್ಷಣ ಕ್ಷೇತ್ರ, ಸಹಕಾರಿ, ಧಾರ್ಮಿಕ ಕ್ಷೇತ್ರ ಹಾಗೂ ಇನ್ನಿತರ ಹಲವಾರು ಕ್ಷೇತ್ರಗಳಲ್ಲಿ ತಮ್ಮದೆ ಆದ ಸೇವೆಯನ್ನು ನೀಡುತ್ತಾ … [Read more...] about ರಾಜ್ಯೋತ್ಸವ ಪ್ರಶಸ್ತ್ರಿ ಪ್ರಕಟ ಸಮಾಜಸೇವೆಯಲ್ಲಿ ಜಿಲ್ಲೆಯ ಎನ್.ಎಸ್.ಹೆಗಡೆ ಪ್ರಶಸ್ರ್ತಿ.
ಸಹಕಾರಿ
ಹ್ರದಯಾಗಾತದಿಂದ ನಿಧನ
ಹೊನ್ನಾವರ: ಪಟ್ಟಣದ ಕರ್ಕಿಕೋಡಿ ನಿವಾಸಿ ಸಹಕಾರಿ ಧುರೀಣ ಗಣಪತಿ ವಿ. ನಾಯ್ಕ (ಜಿ.ವಿ.ನಾಯ್ಕ) ಇವರು ತಮ್ಮ ಸ್ವಗ್ರಹದಲ್ಲಿ ಹ್ರದಯಾಗಾತದಿಂದ ನಿಧನರಾಗಿದ್ದಾರೆ. ಇವರಿಗೆ 82 ವರ್ಷ ವಯಸ್ಸಾಗಿತ್ತು. 3 ದಶಕಗಳ ಕಾಲ ಸಹಕಾರ ಸಂಘಗಳ ನಿಬಂಧಕರಾಗಿ ಸೇವೆ ಸಲ್ಲಿಸಿ ನಿವ್ರತ್ತರಾಗಿದ್ದರು. ಇವರು ನಿವ್ರತ್ತಿಯ ನಂತರ ಪ್ರತಿಷ್ಟಿತ ಹೊನ್ನಾವರ ನಗರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸಿ, ಪ್ರಸಕ್ತ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು … [Read more...] about ಹ್ರದಯಾಗಾತದಿಂದ ನಿಧನ
ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್
ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸುಮಾರು 30 ಮೀಟರ್ ಉದ್ದದ ಕಂಪೌಂಡ್ ತಡೆಗೋಡೆಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿ ಗ್ರಾ.ಪಂ. ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗದ್ದೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಮೋಹನ ಸುಬ್ರಾಯ ನಾಯ್ಕ ಎಂಬುವವನು ಈ ಕೃತ್ಯವೆಸಗಿದ್ದಾನೆ. ಗ್ರಾ.ಪಂ.ಗೆ ಸಂಬಂಧಪಟ್ಟ ಸರ್ಕಾರದ ಆಸ್ತಿಪಾಸ್ತಿ … [Read more...] about ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು
ಹೊನ್ನಾವರ :ಹದವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಈ ಬಾರಿ ರೈತರಿಗೆ ಸಮಾಧಾನ ತಂದಿದೆ. ಹೀಗಾಗಿ ಅನ್ನದಾತ ಭೂಮಿ ಹದಗೊಳಿಸಿ ನಾಟಿ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನಾದ್ಯಂತ ಒಟ್ಟು 3,500 ಹೆಕ್ಟರ್ ಪ್ರದೇಶ ಮುಂಗಾರು ಕೃಷಿಗೆ ಸಜ್ಜುಗೊಂಡಿದೆ. 1,545 ಹೆಕ್ಟರ್ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯ ನಡೆಯುತ್ತಿದೆ. ರೈತನ ಅವಶ್ಯಕನುಗುಣವಾಗಿ ಬೇಡಿಕೆಯಂತೆ ರೈತ ಕೃಷಿಯಲ್ಲಿ ಜಯ ಸಿಕ್ಕಿದೆ. ಭತ್ತದ ಬೀಜ ಈ ಬಾರಿ … [Read more...] about ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಚುರುಕು