ಹೊನ್ನಾವರ: ಕೇವಲ ಸರ್ಕಾರದ ಅನುದಾನವನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿ ಪಡಿಸಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ, ದಾನಿಗಳ, ಊರಿನವರ ಸಹಕಾರ ಪಡೆದುಕೊಂಡು ಅಭಿವೃದ್ದಿ ಪಡಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು. ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಕಾರದಲ್ಲಿ ಗುರುವಾರÀ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ … [Read more...] about ಉಚಿತ ನೋಟ್ ಬುಕ್ ವಿತರಣೆ
ಸಹಭಾಗಿತ್ವ
ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ
ಭಟ್ಕಳ:ರೋಟರಿ ಕ್ಲಬ್ ಹಾಗೂ ನ್ಯೂ ಇಂಗ್ಲೀಷ್ ಶಾಲೆಯ ಸಹಭಾಗಿತ್ವದಲ್ಲಿ ರೋಟರಿ ವೃತ್ತಿಯಾಧಾರಿತ ತರಬೇತಿ ಕೇಂದ್ರವನ್ನು ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ವಿಜಯಕುಮಾರ್ ಪೈ ರಾಯಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವೃತ್ತಿಯಾಧಾರಿತ ತರಬೇತಿಯಿಂದ ಮಹಿಳೆಯರು ಸ್ವ ಉದ್ಯೋಗವನ್ನು ಮಾಡಲು ಸಾಧ್ಯವಾಗುವುದು. ರೋಟರಿ ಸಂಸ್ಥೆ ಜನರಿಗಾಗಿ ಇಷ್ಟೊಂದು ಹಣ ಖರ್ಚು ಮಾಡಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದೆ, ಇದನ್ನು ಸದುಪಯೋಗ … [Read more...] about ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ