ಕಾರವಾರ: ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭವಾಗಿದ್ದು, ಇದನ್ನು ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರವಾರ … [Read more...] about ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ಸಹಯೋಗ
ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಹೊನ್ನಾವರ ;ಸಿಲೆಕ್ಟ್ ಫೌಂಡೇಶನ್ (ರಿ.) ಹಾಗೂ ಶ್ರೀ ವೀರಾಂಜನೇಯ ಯಕ್ಷಮಿತ್ರಮಂಡಳಿ (ರಿ) ಬಂಗಾರಮಕ್ಕಿ. ಇವರ ಸಹಯೋಗದಲ್ಲಿ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿನಡೆದ ಯಕ್ಷಪೂರ್ಣಿಮೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಸ್ತ್ರೀ ವೇಷಧಾರಿಯಾದ ಶಿರಳಗಿಯ ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭಾಸ್ಕರ ಜೋಶಿ ಮಾತನಾಡ್ತಿ ತಮ್ಮ ಯಕ್ಷಗಾನ ಜೀವನದಲ್ಲಿ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಂತಹ ಅದ್ಭುತ ಕಲಾವಿದರ ಒಡನಾಟವು ಆಗಿರುವುದು … [Read more...] about ಭಾಸ್ಕರ ಜೋಶಿಅವರಿಗೆ ಯಕ್ಷಾಂಜನೇಯ ಪ್ರಶಸ್ತಿ
ಉದ್ಯೋಗ ಮೇಳದಲ್ಲಿ 91 ಜನರು ಆಯ್ಕೆ
ಕಾರವಾರ:ಗೋವಾದ ಸಿಪ್ಲಾ ಔಷಧ ಕಂಪೆನಿಯ ವಿವಿಧ ಹುದ್ದೆಗಳ ಭರ್ತಿಗೆ ನಗರದ ಹಿಂದು ಹೈಸ್ಕೂಲನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 91 ಜನರು ಆಯ್ಕೆಯಾಗಿದ್ದಾರೆ. ಗೋವಾದ ಸಿಪ್ಲಾ ಕಂಪೆನಿ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಜಿಲ್ಲೆಯಿಂದ ಮಾತ್ರವಲ್ಲದೆ ಹೊರ ಜಿಲ್ಲೆಗಳಿಂದ ಸುಮಾರು 381 ಜನರು ಭಾಗವಹಿಸಿದ್ದರು. ಕಂಪೆನಿಗೆ ಅವಶ್ಯವಿದ್ದ 100 ಅಭ್ಯರ್ಥಿಗಳಲ್ಲಿ 91 ಜನರು ಆಯ್ಕೆಯಾಗಿದ್ದು, ಅದರಲ್ಲಿ 47 ಪುರುಷರು ಹಾಗೂ 44 ಮಹಿಳೆಯರು … [Read more...] about ಉದ್ಯೋಗ ಮೇಳದಲ್ಲಿ 91 ಜನರು ಆಯ್ಕೆ
ಬೃಹತ್ ಉದ್ಯೋಗ ಮೇಳ
ಕಾರವಾರ: ಸಿಪ್ಲಾ ಗೋವಾ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಸೆ.17ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೂ ಹೈಸ್ಕೂಲ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಗೋವಾದ ಹೆಸರಾಂತ ಔಷಧೀಯ ಕಂಪನಿಯಲ್ಲಿನ ಹುದ್ದೆಗಳ ಭರ್ತಿಗೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮದ ಅಡಿಯಲ್ಲಿ 100 … [Read more...] about ಬೃಹತ್ ಉದ್ಯೋಗ ಮೇಳ
ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ;ರೋಟರಿ ಕ್ಲಬ್ ಹೊನ್ನಾವರ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮವನ್ನು ನಡೆಯಿತು, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇವೆಂಟ್ ಛೇರಮನ ರೋ||ಸತ್ಯ ಜಾವಗಲ್ ಈ ವರ್ಷ ನಮ್ಮ ಕ್ಲಬ್ನಿಂದ ವಿಶೇಷವಾಗಿ ಮಕ್ಕಳಲ್ಲಿ ಪರಿಸರ ಜಾಗೃತಿ ಹಾಗೂ ಪರಿಸರವನ್ನು ಪ್ರೀತಿಸುವ ಮನೋಭಾವ ಮೂಡಿಸುವ ಸಲುವಾಗಿ ರೋಟರಿ ಪರಿವಾರದೊಂದಿಗೆ ಅವರ ಮಕ್ಕಳ ಹೆಸರಲ್ಲಿ ಮಕ್ಕಳ … [Read more...] about ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ