ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ
ಸಹಯೋಗ
ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ
ದಾಂಡೇಲಿ :ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವನ್ನು ರಾಜ್ಯ ಸರ್ಕಾರದ ಹಾಗೂ ಬೆಂಗಳೂರಿನ ಸೀಮೆನ್ಸ್ ಇಂಡಸ್ಟೀ ಸಾಫ್ಟವೇರ್ ಉದ್ಯಮದ ಸಹಯೋಗದಲ್ಲಿ ಶ್ರೇಷ್ಠತಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಸಚಿವ ಆರ್.ವಿ ದೇಶಪಾಂಡೆ ನುಡಿದರು. ಅವರು ನಗರದಲ್ಲಿ ಸ್ಥಳೀಯ ಜಿಟಿಟಿಸಿ ಕೇಂದ್ರದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸೀಮನ್ಸ್ನ ಉನ್ನತ ಉತ್ಪಾದನಾ ಘಟಕದ ಮುಖ್ಯಸ್ಥರೊಂದಿಗೆ ಶ್ರೇಷ್ಠತೆ ಕೇಂದ್ರ ಸ್ಥಾಪನೆಯ ಪ್ರಗತಿ … [Read more...] about ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ
ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ