ಕಾರವಾರ:ಸರ್ವಸಮಾನತೆ ಬಯಸಿದ ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ ಧೋರಣೆ ಅನುರಿಸುತ್ತಿರುವುದು ವಿದ್ವತ್ ವಲಯಕ್ಕೆ ಆಘಾತಕಾರಿ ಎಂದು ಡಾ. ಕಲಬುರ್ಗಿ ಅವರ ವಿದ್ಯಾರ್ಥಿ ಪ್ರೊ. ಶ್ರೀಧರ ನಾಯಕ ಹತ್ಯೆಯನ್ನು ಖಂಡಿಸಿದರು. ನಾಡೋಜ ಡಾ. ಎಂ.ಎಂ. ಕಲ್ಬುರ್ಗಿ ಅವರ ನೆನಪಿನ ಅಂಗವಾಗಿ ನಗರದಲ್ಲಿ ಚಿಂತನ ಉತ್ತರ ಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ, ಸಿಐಟಿಯು, ಎಸ್.ಎಫ್.ಐ ಮತ್ತು ಸಮಾನ ಮನಸ್ಕ ಸ್ನೇಹಿತರು ನಡೆಸಿದ … [Read more...] about ಡಾ. ಎಂ.ಎಂ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿ ನಾಪತ್ತೆಯಾದ ಹಂತಕರನ್ನು ಬಂಧಿಸುವಲ್ಲಿ ವಿಳಂಬ