ಹೊನ್ನಾವರ ತಾಲೂಕಿನಲ್ಲಿ ತೋಟಗಾರಿಕಾ ಬೆಳೆಗಳಾದ ಅಡಿಕೆ ತೆಂಗು ಬಾಳೆ ಸಸಿಗಳಿಗೆ ಕಾಡುಹಂದಿಯಿಂದ ಉಂಟಾಗುವ ಹಾನಿ ಹಿನ್ನಲೆ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ಕಿಸಾನ್ ಸಂಘದ ಮಾಳ್ಕೋಡ್ ಘಟಕದಿಂದ ಮನವಿ ಸಲ್ಲಿಸಿದರು.ಕಳೆದ ಕೆಲವು ವರ್ಷಗಳಿಂದ ಕಾಡುಹಂದಿಗಳೂ ರಾತ್ರಿ ಸಮಯದಲ್ಲಿ ತೋಟಕ್ಕೆ ಆಗಮಿಸಿ ಅಡಿಕೆ, ತೆಂಗು ಬಾಳೆ, ವಿಳ್ಳದೆಲೆ ಬಳ್ಳಿಗಳನ್ನು ಹಾನಿ ಮಾಡುತ್ತಿದೆ. ಇದರಿಂದ ತೋಟಗಾರಿಕೆ ಬೆಳೆಗಳಿಂದ ರೈತನಿಗೆ … [Read more...] about ಕಾಡು ಪ್ರಾಣಿಯಿಂದ ತೋಟಗಾರಿಕಾ ಬೆಳೆಗೆ ಹಾನಿ ಹಿನ್ನಲೆ ಮಾಳ್ಕೋಡ್ ಕಿಸನ್ ಸಂಘದಿಂದ ಮನವಿ
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ
ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಅಳಿವಿನಂಚಿ£ಲ್ಲಿರುವÀ ಸಂತತಿಯ ಉಳಿವಿಗೆ ವಿಶಿಷ್ಠ ಪ್ರಯತ್ನಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು ಹೊನ್ನಾವರ ತಾಲೂಕಿನ ಹಳದಿಪುರ ಕಡಲತೀರದಲ್ಲಿ ಅಪರೂಪದ ಆಮೆ ಮರಿಗಳು ಬಿಡಲಾಯಿತು. ಹಳದಿಪುರ ಸಮುದ್ರತೀರದಲ್ಲಿರುವ ಕಡಲಾಮೆ ಸಂರಕ್ಷಣಾ ಕ್ಷೇತ್ರದಲ್ಲಿ ಮೊಟ್ಟೆಗಳಿಂದ ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಲಕೆಯ ಅಧಿಕಾರಿಗಳು ಕಡಲಿಗೆ ಬಿಡುವ ಮೂಲಕ ಪ್ರಾಣಿಗಳ ಚಲನವಲನದ ಬಗ್ಗೆ ಮಹಿತಿ ನೀಡಿದರು. ಕಳೆದ 52 ದಿನಗಳಿಂದ ಸಂರಕ್ಷಿಸಿದ ಕಡಲಾಮೆಯ … [Read more...] about ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ