ಕಾರವಾರ: ನಗರದ ವಿವಿಧಡೆ ರೋಟರಿ ಕ್ಲಬ್ನವರು ಸಸಿಗಳನ್ನು ನೆಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥವರು ನಾವಿ ಇದಕ್ಕೆ ಚಾಲನೆ ನೀಡಿದರು. ಈ ವೇಳೆ ರೋಟರಿ ಅಧ್ಯಕ್ಷ ರಾಜೇಶ ರಾಯ್ಕರ್, ಕೆಎಸ್ಆರ್ಟಿಸಿ ಸಾರಿಗೆ ಅಧಿಕಾರಿ ಗಂಗಾಧರ .ಡಿ. ಗರಗ, ವಲಯ ಅರಣ್ಯಾಧಿಕಾರಿ ರಾಘವೆಂದ್ರ ಇತರರಿದ್ದರು … [Read more...] about ರೋಟರಿಯಿಂದ ವನ ಮಹೋತ್ಸವ
ಸಹಾಯಕ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ವೇಳಾ ಪಟ್ಟಿ ಪ್ರಕಟ
ಕಾರವಾರ: ರಾಷ್ಟ್ರೀಯ ಹೆದ್ದಾರಿ-66(17) ಸಕ್ಷಮ ಪ್ರಾಧಿಕಾರ ಮತ್ತು ಕುಮಟಾ ವಿಬಾಗದ ಸಹಾಯಕ ಆಯುಕ್ತರು ಚತುಷ್ಟತ ಕಾಮಗಾರಿಗಾಗಿ ಕುಮಟಾ ಮತ್ತು ಅಂಕೋಲಾ ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ಸಂ¨ಂಧ 3ಡಿ ಅಧಿಸೂಚನೆಯನ್ನು ಹೊರಡಿಸಿ ವೇಳಾ ಪಟ್ಟಿಯನ್ನು ಪ್ರಕಟಿಸಿರುತ್ತಾರೆ. ಪರಿಹಾರ ಪಡೆದುಕೊಳ್ಳಲು ದಾಖಲೆಗಳನ್ನು ಹಾಜರುಪಡಿಸಲು ಆಗಸ್ಟ 23 ಅಂತಿಮ ದಿನವಾಗಿರುತ್ತದೆ. ಕುಮಟಾ ತಾಲೂಕಿನಲ್ಲಿ ಆಗಸ್ಟ 29 ರಂದು ಹಿರೇಗುತ್ತಿ, ಬರ್ಗಿ ಗ್ರಾಮ ಚಾವಡಿಗಳಲ್ಲಿ … [Read more...] about ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ವೇಳಾ ಪಟ್ಟಿ ಪ್ರಕಟ
ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್ಲೋಡ್ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ