ಕಾರವಾರ:ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಿಸಿದ್ದ ಸಹಾಯವಾಣಿಯ ಬಗ್ಗೆ ಜನರಿಗೆ ಸೂಕ್ತ ಮಾಹಿತಿಯಿಲ್ಲ. ಹೀಗಾಗಿ ಹಿರಿಯ ನಾಗರಿಕರಿಂದ ದೂರುಗಳು ಬರುತ್ತಿಲ್ಲ. ಹತ್ತು ತಿಂಗಳ ಅವದಿಯಲ್ಲಿ ಬೆರಳೆಣಿಕೆಯ ದೂರುಗಳು ಮಾತ್ರ ಕಚೇರಿ ಸಹಾಯವಾಣಿಗೆ ಬಂದಿದೆ. ಹಿರಿಯ ನಾಗರಿಕರು ಯಾವುದೇ ಕಿರುಕುಳಕ್ಕೆ ಒಳಗಾಗದೆ ಇರಲು ಸಹಾಯವಾಣಿ ಸ್ಥಾಪಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜನವರಿ 2017ರಲ್ಲಿ ಆರಂಭಿಸಲಾಯಿತು. ಮಕ್ಕಳು ತಮ್ಮ … [Read more...] about ಹಿರಿಯ ನಾಗರಿಕರ ಸಹಾಯವಾಣಿಗೆ ಕರೆ ಮಾಡುವವರೇ ಇಲ್ಲ
ಸಹಾಯವಾಣಿ
ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ