ಹಳಿಯಾಳ:- ಕರ್ನಾಟಕದ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಕೊಂಕಣಿ ಮಂಚ್ ಆಗ್ರಹಿಸುತ್ತಿರುವುದು ಅಪ್ರಸ್ತುತ ಹಾಗೂ ಅಸಮಂಜಸವಾಗಿದೆ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಶಾಸಕರು ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಅತ್ಯಂತ ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ, ಭಾತೃತ್ವ ಭಾವನೆಯಿಂದ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ … [Read more...] about ಕಾರವಾರ- ಜೋಯಿಡಾ ಕರ್ನಾಟಕದ್ದೇ- ಶಾಸಕ ಆರ್ ವಿ ದೇಶಪಾಂಡೆ