ಕಾರವಾರ:ಕೆನರಾ ಬ್ಯಾಂಕ್ ಕಾಲೋನಿಯ ಪದ್ಮನಾಬ ನಗರ ಐದನೇ ಅಡ್ಡರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಮಳೆ ನೀರು ನಿಲ್ಲುತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಇಲ್ಲಿ ಮೂರು ಅಡಿಗಳಷ್ಟು ಎತ್ತರದಲ್ಲಿ ನೀರು ನಿಂತಿದೆ. ಇದರಿಂದ ಕೀಟಭಾದೆ ಹೆಚ್ಚಿದೆ. ಸುತ್ತಲಿನ ಮನೆಯೊಳಗೆ ಹಾವು ಹಾಗೂ ಇತರೆ ಕ್ರಿಮಿಕೀಟಗಳು ಸೇರಿಕೊಳ್ಳುತ್ತಿದ್ದು ಜನ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ರೋಗ ಕೂಡ ಹರಡುವ ಸಾಧ್ಯತೆ ಇದ್ದು, ಇದರಿಂದ ಜನ ಆತಂಕಕ್ಕಿಡಾಗಿದ್ದಾರೆ. ಪ್ರತಿ … [Read more...] about ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ
ಸಾಂಕ್ರಾಮಿಕ
ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯ
ಕಾರವಾರ:ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯೊಂದಿಗೆ ಜನಪ್ರತಿನಿದಿಗಳು ಕೈ ಜೋಡಿಸಿ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ವಾರ್ತಾ ಮತ್ತು … [Read more...] about ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡುವಲ್ಲಿ ಜನಪ್ರತಿನಿದಿಗಳ ಸಹಕಾರ ಅತ್ಯಗತ್ಯ
ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ