ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಸಾಂಪ್ರದಾಯಿಕ
ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ
ಕಾರವಾರ:ಐತಿಹಾಸಿಕ ಹಿನ್ನಲೆಯ ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಗ್ರಾಮದ ಭೂದೇವಿ ದೇವಾಲಯದಿಂದ ಅಲಂಕಾರ ಭೂಷಿತಾವಾಗಿ ಸಾಂಪ್ರದಾಯಿಕ ವಾದ್ಯ, ಪಂಚಗ್ರಾಮ ಗುನಗರು, ಬ್ರಾಹ್ಮಣರು ಹಾಗೂ ಸಾವಿರಾರು ಭಕ್ತಾದಿಗಳ ಜೈಕಾರದ ಘೋಷಣೆಯೊಂದಿಗೆ ಸಾಗಿದ ಕಳಶ ನೇರವಾಗಿ ಬೀದಿಬೀರ ದೇವಾಲಯಕ್ಕೆ ತೆರಳಿತು. ಮೆರವಣಿಗೆಯಲ್ಲಿ ಸಾಗುವ ಸಂದರ್ಭದಲ್ಲಿ ಗ್ರಾಮದ ಲಕ್ಷ್ಮಿ ನಾರಾಯಣ ದೇವಾಲಯದ ಎದುರು ಕಳಶ ತಿರುಗುವ ದೃಶ್ಯ ನೋಡಲು … [Read more...] about ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ