ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ
ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ
ಹಳಿಯಾಳ :- ತಾಲೂಕಿನ ಛೋಟಾಕಾನಸಿರಡಾ ಭಾಗದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಅನಧೀಕೃತವಾಗಿ ಸಾಗ ಹಸಿ ಮರವನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಸಾಂಬ್ರಾಣಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಎಸಿಎಫ್ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ … [Read more...] about ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ