ಹಳಿಯಾಳ:- ನವೀಲನ್ನು ಕೊಂದು ಮಾಂಸ ಸಾಗಿಸುತ್ತಿದ್ದವರ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕೃತ್ಯಕ್ಕೆ ಬಳಸಿದ ಬೈಕ್, ಸಲಕರಣೆಗಳು ಹಾಗೂ ಮಾಂಸವನ್ನು ವಶಕ್ಕೆ ಪಡೆದಿದ್ದು ಪರಾರಿಯಾಗಿರುವ ಇಬ್ಬರು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಂಬ್ರಾಣಿ ವಲಯದ ಚಿನಗಿನಕೊಪ್ಪ ಗ್ರಾಮದ ಕಾದಿಟ್ಟ ಅರಣ್ಯ ಪ್ರದೇಶದಲ್ಲಿ ನವಿಲನ್ನು ಕೊಂದು ಚರ್ಮವನ್ನು ಬೇರ್ಪಡಿಸಿ ಮಾಂಸವನ್ನು ಮೊಟರ ಸೈಕಲನಲ್ಲಿ ಸಾಗಿಸುತ್ತಿರುವಾಗ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಲಾಗಿದ್ದು … [Read more...] about ನವೀಲು ಮಾಂಸ ಸಾಗಾಟ ಅರಣ್ಯ ಇಲಾಖೆ ದಾಳಿ – ಆರೋಪಿಗಳು ಪರಾರಿ
ಸಾಂಬ್ರಾಣಿ ವಲಯ
ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಹಳಿಯಾಳ:- ಚಿಗರೆಯನ್ನು ಬೇಟೆಯಾಡಿ ತಿನ್ನುವುದಕ್ಕೊಸ್ಕರ ಬೇಯಿಸುತ್ತಿರುವಾಗ ಖಚಿತ ಮಾಹಿತಿ ಪಡೆದ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಚಿಗರೆ ಮಾಂಸ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣಿ ವಲಯದ ಬಾಳಶೆಟ್ಟಿಕೊಪ್ಪ ಗೌಳಿವಾಡಾ ಗ್ರಾಮದ ಮನೆಯಲ್ಲಿ, ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಿಂದ ಚಿಗರೆಯನ್ನು ಕೊಂದು ಮಾಂಸವನ್ನು ಬೆರ್ಪಡಿಸಿ ಖೇಮು ಜನ್ನು ಎಡಗೆರವರ ಮನೆಯಲ್ಲಿ ತಿನ್ನುವದಕ್ಕೋಸ್ಕರ ಬೇಯಿಸುತ್ತಿರುವಾಗ … [Read more...] about ಹಳಿಯಾಳದ ಬಾಳಶೆಟ್ಟಿಕೊಪ್ಪ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಚಿಗರೆ ಬೇಟೆ – ಆರೋಪಿಗಳಿಬ್ಬರ ಬಂಧನ.
ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ
ಹಳಿಯಾಳ:- ತಾಲೂಕಿನ ಸಾಂಬ್ರಾಣಿ ವಲಯದ ದೊಡ್ಡಕೊಪ್ಪ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗ ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂ ಬೆಲೆ ಬಾಳುವ ಮಾಲು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ … [Read more...] about ಸಾಂಬ್ರಾಣಿ ವಲಯ ದೊಡಕೊಪ್ಪ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಲಕ್ಷಾಂತರ ರೂ. ಬೆಲೆಯ ಮಾಲು ಸಮೇತ ಆರೋಪಿ ಬಂಧನ