ಹೊನ್ನಾವರ: ಜಿಲ್ಲೆಯ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಹೇಳಿದರು. ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ಭಟ್ಕಳ-ಹೊನ್ನಾವರ ಉಪವಿಭಾಗ, ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕರಾವಳಿ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕರಾವಳಿ ಪ್ರದೇಶವು ಕೃಷಿಯಲ್ಲಿ ಎಷ್ಟು … [Read more...] about ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ
ಸಾಂಸ್ಕøತಿಕ ಶ್ರೀಮಂತಿಕೆ
‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಹೊನ್ನಾವರ:"ಕಲೆಯನ್ನು ವೃತ್ತಿಯಾಗಿಸಿಕೊಳ್ಳುವಲ್ಲಿ ಹಲವು ಸಂಕಷ್ಟಗಳಿರುವುದರಿಂದ ಇದನ್ನು ಪ್ರವೃತ್ತಿಯಾಗಿ ಮಾತ್ರ ಇಟ್ಟುಕೊಂಡು ಬದುಕಿನ ಆಸರೆಗೆ ಬೇರೊಂದು ಉದ್ಯೋಗ ಕಂಡುಕೊಳ್ಳಬೇಕು' ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಯುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ 2 ದಿನಗಳ ಕಾಲ ನಡೆಯವ ಕವಿವಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,'ವ್ಯಕ್ತಿತ್ವ ವಿಕಸನಕ್ಕೆ ಕಲೆ ಅಗತ್ಯವಾಗಿದ್ದು ಯಕ್ಷಗಾನ … [Read more...] about ‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ