ಹೊನ್ನಾವರ – ಕಳೆದ ಸಾಲಿನಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಲೂಕಿನ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತಾಲೂಕಾ ಒಕ್ಕಲಿಗರ ಸಂಘದವರು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ 90 ಮತ್ತು ಪಿ.ಯು.ಸಿ. ದ್ವಿತೀಯ ವರ್ಷದಲ್ಲಿ ಶೇ 85 ಮತ್ತು ಅದಕ್ಕಿಂತ ಹೆಚ್ಚಿಗೆ ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ ಮತ್ತು 2018-19ನೇ ಸಾಲಿನ … [Read more...] about ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಸಾಂಸ್ಕøತಿಕ
ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ … [Read more...] about ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಹಿರಿಯ ನಾಗರೀಕರಿಂದ ಸಾಂಸ್ಕøತೀಕ ಹಾಗೂ ಕ್ರೀಡಾ ಸ್ಪರ್ದೆ ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ವಿಶಿಷ್ಠವಾಗಿ ಆಚರಣೆ
ಹಳಿಯಾಳ:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಳಿಯಾಳದ ಹಿರಿಯ ನಾಗರಿಕರ ಸಂಘದವರು ವಿವಿಧ ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಂಡು ತಮ್ಮ ದಿನಾಚರಣೆಯನ್ನು ವಿಶಿಷ್ಠವಾಗಿ ಆಚರಿಸಿದರು. ಪಟ್ಟಣದ ಗ್ರಾಮದೇವಿ ಮೈದಾನದಲ್ಲಿ ತಾಲೂಕಾ ಮಟ್ಟದಲ್ಲಿ ನಡೆದ ಸ್ಪರ್ಧೆಗಳಲ್ಲಿ ಪುರುಷರು/ಮಹಿಳೆಯರು ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ತೊರ್ಪಡಿಸಿದರು. ಪುರುಷರಿಗಾಗಿ 100, 75 ಮೀ.ಓಟ, 3ಕೆಜಿ ಗುಂಡು ಎಸೆತ, 200ಮೀ ನಡಿಗೆ, ಕ್ರೀಕೆಟ್ ಚೆಂಡು ಎಸೆತ, … [Read more...] about ಹಿರಿಯ ನಾಗರೀಕರಿಂದ ಸಾಂಸ್ಕøತೀಕ ಹಾಗೂ ಕ್ರೀಡಾ ಸ್ಪರ್ದೆ ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ವಿಶಿಷ್ಠವಾಗಿ ಆಚರಣೆ
ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ
ಹೊನ್ನಾವರ :ಪ್ರತಿಯೊಬ್ಬ ಪ್ರಜೆ ಸಬಲನಾದರೆ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳಿಸಬಹುದು' ಎಂದು ವೈದ್ಯ ಡಾ.ಜೋರ್ಸನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ಜ್ಞಾನ,ಕೌಶಲ್ಯ,ಕರ್ತವ್ಯದಲ್ಲಿ ಶ್ರದ್ಧೆ ಮೊದಲಾದ ಗುಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಉದ್ದೀಪನಗೊಳಿಸುವ … [Read more...] about ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ