ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಅಗಸ್ಟ್ 20ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಬ್ಯಾಂಕಿಂಗ್, ರೈಲ್ವೆ, ಪೊಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ … [Read more...] about ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ