ಕಾರವಾರ:ಕರಾವಳಿಯಲ್ಲಿ ಮಂಗಳವಾರದಿಂದ ಸಾಗರ ಕವಚ ಅಣಕು ಕಾರ್ಯಾಚರಣೆ ಶುರುವಾಗಿದೆ. ಸಮುದ್ರ ಮಾರ್ಗ ಅಥವಾ ಪಕ್ಕದ ರಾಜ್ಯದಿಂದ ದುಷ್ಕರ್ಮಿಗಳು ಜಿಲ್ಲೆಯೊಳಗೆ ನುಸುಳದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಪೆÇಲೀಸ್ ಇಲಾಖೆ, ಕರಾವಳಿ ಕಾವಲು ಪೆÇಲೀಸ್ ಪಡೆ, ತಟರಕ್ಷಕ ಪಡೆ ಹಾಗೂ ರೆಡ್ ಫೆÇೀರ್ಸ್ ಇವುಗಳ ಸಹಕಾರದಲ್ಲಿ ಅಣಕು ಪ್ರದರ್ಶನ ಕಾರ್ಯಾಚರಣೆ ನಡೆದಿದೆ. ನ. 21ರಂದು ಬೆಳಗ್ಗೆ 6 ಗಂಟೆಯಿಂದ 22ರ ಸಂಜೆ 6 ಗಂಟೆಯವರೆಗೆ ಕಾರ್ಯಾಚರಣೆ … [Read more...] about ಅಣಕು ಕಾರ್ಯಾಚರಣೆ