ಹೊನ್ನಾವರ – ಜಿಲ್ಲೆಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರು ಜಾಗೃತೆ ವಹಿಸಬೇಕು. ಕಾನೂನು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮನವಿ ಮಾಡಿದರು.ಅವರು ಪಟ್ಟಣದ ಶರಾವತಿ ಕಲಾಮಂದಿರದಲ್ಲಿ ಪೊಲೀಸ್ ಇಲಾಖೆಯ ಸಹಕಾರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಿದ್ದರು. ಹೆದ್ದಾರಿ ಅಪಘಾತ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು … [Read more...] about ವಾಹನ ಚಾಲನೆಮಾಡುತ್ತಿರುವಾಗ ಮೊಬೈಲ್ ಬಳಸಿದರೆ ಕ್ರಿಮಿನಲ್ ಕೇಸ್ – ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಎಸ್ಪಿ ಶಿವಪ್ರಕಾಶ ದೇವರಾಜು
ಸಾಗಾಟ
ಅಡಿಗೆ ಅನಿಲ ಸಾಗಾಟ ದರ ನಿಯಮದಂತೆ ಆಕರಿಸಿ: ತಪ್ಪಿದ್ದಲ್ಲಿ ಕಾನೂನು ಕ್ರಮ ಎಮ್ ಅಜಿತ್ ಎಚ್ಚರಿಕೆ.ಗ್ರಾಹಕರ ಒತ್ತಾಸೆಗೆ ಸ್ಪಂದನೆ!!!
ಕುಮಟಾ: ಇಂಡೇನ್ ಅಡಿಗೆ ಅನಿಲ ವಿತರಕರಾದ ಚೈತ್ರದೀಪ ಎಂಟರ್ ಪ್ರೈಜಸ್ ನವರು ಬಡ ಗ್ರಾಹಕರಿಂದ ನಿಯಮ ಮೀರಿ ಸಾಗಾಟ ದರವನ್ನು ಮನಸೋ ಇಚ್ಚೆ ಆಕರಿಸಿದರೆ ಕಾನೂನು ಕ್ರಮ ಅನಿವಾರ್ಯ ಎಂದು ಎ.ಸಿ ಎಮ್ ಅಜಿತ್ ಮಾಲಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಕೆಲ ದಿನಗಳ ಹಿಂದೆ ಅಡಿಗೆ ಅನಿಲ ಗ್ರಾಹಕರ ಪರವಾಗಿ ವಕೀಲ ಆರ್.ಜಿ.ನಾಯ್ಕ ಸುದ್ಧಿಗೋಷ್ಟಿ ನಡೆಸಿ ವಾರದೊಳಗೆ ತಾಲೂಕು ಆಡಳಿತ ತಮ್ಮ ಮನವಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಸೋಮವಾರ … [Read more...] about ಅಡಿಗೆ ಅನಿಲ ಸಾಗಾಟ ದರ ನಿಯಮದಂತೆ ಆಕರಿಸಿ: ತಪ್ಪಿದ್ದಲ್ಲಿ ಕಾನೂನು ಕ್ರಮ ಎಮ್ ಅಜಿತ್ ಎಚ್ಚರಿಕೆ.ಗ್ರಾಹಕರ ಒತ್ತಾಸೆಗೆ ಸ್ಪಂದನೆ!!!
ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ
ಕಾರವಾರ:ಗೋವಾದಿಂದ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ ಘಟನೆ ಅನಮೋಡ ತನಿಖಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ ತುಂಬಿಸಲಾದ ಕಟ್ಟಿಗೆ ತಳಭಾಗದಲ್ಲಿ 1.15ಲಕ್ಷ ಮೌಲ್ಯದ 373.140 ಲೀಟರ್ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಲಾರಿ ತಪಾಸಣೆ ನಡೆಸಿದ ಅಧಿಕಾರಿಗಳು ಆರೋಪಿ ಚಾಲಕ ಕೃಷ್ಣಾ ಮಾರುತಿ ಪರವರ ಎಂಬಾತನನ್ನು ಬಂಧಿಸಿದ್ದಾರೆ. … [Read more...] about ಅಕ್ರಮ ಮದ್ಯ ಸಾಗಾಟ;ಓರ್ವನ ಬಂಧನ
ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ
ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ