ಯಲ್ಲಾಪುರ : ಸ್ವಚ್ಛ ಭಾರತ ಮೀಷನ್ ಯೋಜನೆಯ ಘನತ್ಯಾಜ್ಯ ವಿಲೇವಾರಿ ಘಟಕ ಯೋಜನೆ ಅಡಿಯಲ್ಲಿ ಜಿಲ್ಲೆಯಾದ್ಯಂತ ಸುಮಾರು ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರಾಗಿದ್ದು, ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಂಚಾಯತ ರಾಜ್ ಇಂಜಿನಿಯರಿAಗ್ ಉಪ ವಿಭಾಗ ಕಾರ್ಯಾಲಯದ ಆವರಣದಲ್ಲಿ ಸಾಂಕೇತಿಕವಾಗಿ ಗ್ರಾಮ ಪಂಚಾಯತ ಅಧ್ಯಕ್ಷರ ಮೂಲಕವಾಗಿ ವಾಹನವನ್ನು ಹಸ್ತಾಂತರಿಸಿ ಮಾತನಾಡಿ ಯಾವದೇ ಕೆಲಸವನ್ನು ಸ್ವಚ್ಛತೆ ಮತ್ತು ದಕ್ಷತೆಯಿಂದ ಮಾಡಿದಾಗ ಯಶಸ್ಸು ಸಾಧ್ಯ. … [Read more...] about ಸ್ವಚ್ಛ ಭಾರತ ಮೀಷನ್ ಯೋಜನೆಯಡಿ ೬೬ ಆಟೋ ಟಿಪ್ಪರ್ ವಾಹನಗಳು ಮಂಜೂರು