ಕಾರವಾರ:ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟಿಗೆ ಜತೆ ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ಕದ್ರಾದಲ್ಲಿ ನಡೆದಿದೆ. ಮಲ್ಲಾಪುರದ ಹಿಂದುವಾಡದ ದಿಲೀಪ್ ಮನೋಹರ್ ಬಾಂದೇಕರ್ ಬಂಧಿತ ಆರೋಪಿ. ಇನ್ನೊಬ್ಬ ದೀಪಕ್ ಸುಬ್ರಾಯ್ ಬಾಂದೇಕರ್ ಎಂಬಾತರು ತಪ್ಪಿಸಿಕೊಂಡಿದ್ದಾರೆ. 3 ಸಾಗವಾನಿ ಹಾಗೂ 2 ಕಿಂದಳ ಮರಗಳನ್ನು ಕಡಿದು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಟ್ಟಿಗೆಯನ್ನು ವಶಕ್ಕೆ … [Read more...] about ಸಾಗವಾನಿ ಮರ ಕಡಿದು ಸಾಗಿಸುತ್ತಿದ್ದ ವೇಳೆ ದಾಳಿ;ಆರೋಪಿ ಬಂಧನ
ಸಾಗಿಸು
ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ
ಭಟ್ಕಳ:ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನನ್ನು ಭಟ್ಕಳ ರೈಲ್ವೇ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ನಿವಾಸಿ ನಿಂಗಪ್ಪ ಯಮೂನಪ್ಪ ಛಲವಾದಿ (32) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಗಾಂವ್ ಕಡೆ ತೆರಳುವ ಪ್ಯಾಸೆಂಜರ್ ರೈಲಿನಲ್ಲಿ ಕಂಪ್ಯೂಟರ್ ಮೊನಿಟರ್, ಸಿ.ಪಿ.ಯು, ಲ್ಯಾಪ್ ಟಾಪ್, ಮೊಬೈಲ್ಗಳು, ಎಲ್ಇಡಿ ಟಿವಿ ಹಾಗೂ ಇನ್ನಿತರ ಇಲೆಕ್ಟ್ರಾನಿಕ್ಸ ವಸ್ತು … [Read more...] about ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ