ಹೊನ್ನಾವರ: ರಾಮಕ್ಷತ್ರಿಯ ನೌಕರರರು ವೃತ್ತಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ವೃತ್ತಿ ಪಾವಿತ್ರತೆಯನ್ನು ಕಾಪಾಡಿಕೊಂಡು ಇತರ ಸಮಾಜ ಗುರುತಿಸುವಂತಹ ಕಾರ್ಯ ಮಾಡಬೇಕು ಎಂದು ಜಿಲ್ಲಾ ಬ್ರಷ್ಟಾಚಾರ ನಿಗ್ರಹದಳದ ಎಸಿಬಿ ಶ್ರೀಕಾಂತ ಕೆ ಹೇಳಿದರು. ತಾಲೂಕಿನ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳು ಹೆಚ್ಚಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಯನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದು ಸಲಹೆ … [Read more...] about ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಸಾಧಕರಿಗೆ ಸನ್ಮಾನ
ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ
ಕಾರವಾರ:ತೋಡೂರಿನಲ್ಲಿ ಭಾನುವಾರ ಆಯೋಜಿಸಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಗ್ರಾಮೀಣ ಜನ ಹಾಗೂ ಕಾರ್ಯನಿರತ ಪತ್ರಕರ್ತರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡರು. ಪುರುಷರಿಗಾಗಿ ಕೆಸರುಗದ್ದೆ ಓಟ, ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆದವು. ಮಹಿಳೆಯರಿಗೆ ಓಟ, ಥ್ರೋಬಾಲ್ ಸ್ಪರ್ಧೆ, ಚಿಣ್ಣರಿಗೆ ಲಿಂಬು ಚಮಚದ ಓಟದ ಸ್ಪರ್ಧೆಗಳು ಜರುಗಿದವು. ಈ ಎಲ್ಲ ಸ್ಪರ್ಧೆಗಳಲ್ಲೂ ತೊಡೂರು ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಗಳ … [Read more...] about ಕೆಸರುಗದ್ದೆ ಕ್ರೀಡೆಯಲ್ಲಿ ಪತ್ರಕರ್ತರೊಡನೆ ಬೆರೆತ ಗ್ರಾಮೀಣ ಜನ