ಹಳಿಯಾಳ: ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನಡೆಯುತ್ತಿದೆ. ದಿ.17ರ ವರೆಗೆ ನಡೆಯಲಿರುವ ಆಧ್ಯಾತ್ಮೀಕ ಕಾರ್ಯಕ್ರಮದ … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ಜ್ಞಾನೇಶ್ವರಿ ಪರಾಯಣ ಸೊಹಳಾ ಆರಂಭ ದಿ.17 ರ ವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು.