ಭಟ್ಕಳ: ಇಲ್ಲಿನ ಹನುಮಾನನಗರದ ನಿವಾಸಿ ಮಮತಾ ದೇವೇಂದ್ರ ನಾಯ್ಕ ಅವರು ಮಂಡಿಸಿರುವ ಸಂಶೋಧನಾ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ (ಡಾಕ್ಟರೇಟ್) ಪಿಎಚ್ಡಿ ಪದವಿ ಪ್ರಧಾನ ಮಾಡಿದೆ.ಅವರು ಕುವೆಂಪು ವಿಶ್ವವಿದ್ಯಾಲಯದ ರಸಾಯನಶಾಸ್ತ್ರದ ಸಂಶೋಧನೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗದ ಯಾದವ ಬೋಡ್ಕೆ ಅವರ ಮಾರ್ಗದರ್ಶನದಲ್ಲಿ ‘ಕೆಲವು ಪ್ರಮುಖ ಆವರ್ತಕ ಸಂಯುಕ್ತಗಳ ಸಂಶ್ಲೇಷಣೆ, ಗುಣಲಕ್ಷಣ ಮತ್ತು ಜೈವಿಕ ಮೌಲ್ಯಮಾಪನ’ (Synthesis, … [Read more...] about ಮಮತಾ ನಾಯ್ಕಗೆ ಕುವೆಂಪು ವಿ.ವಿ ಡಾಕ್ಟರೇಟ್ ಪದವಿ ಪ್ರದಾನ