ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ಸಾಧನೆಗೈದ
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ