ಹೊನ್ನಾವರ . ಶಿವಮೊಗ್ಗ ಜಿಲ್ಲೆಯ, ನೆಹರುಒಳಾಂಗಣದಲ್ಲಿ, ಕರ್ನಾಟಕ ವುಶು ಅಸೋಸಿಯೇಶನ್ ನಡೆಸಿದ 17ನೇ ರಾಜ್ಯ ವುಶು ಚಾಂಪಿಯನಶಿಪ್ಗೆ ಉತ್ತರ ಕನ್ನಡ ಜಿಲ್ಲೆಯಿಂದ ವಿದ್ಯಾರ್ಥಿಗಳು ಶಾನ್ಸು(ಫೈಟ್)ನಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ. ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ (ಬಂಗಾರ), ಜೂನಿಯರ ವಿಭಾಗದಲ್ಲಿ ವಿಶಾಲ.ವಿನೋದ.ನಾಯ್ಕ (ಬಂಗಾರ), ಅಕ್ಷಯ.ಮೇಸ್ತಾ (ಬೆಳ್ಳಿ), ಇಷಕ್ ಅನಾಸ(ಕಂಚು), ಸಬ್ ಜೂನಿಯರ ವಿಭಾಗದಲ್ಲಿ ಯಶಿಕಾ.ಕಿರಣ್ಕುಮಾರ.ನಾಯ್ಕ (ಬಂಗಾರ), … [Read more...] about ರಾಜ್ಯ ವುಶು ಕ್ರೀಡಾಕೂಟದಲ್ಲಿ ಹೊನ್ನಾವರದ ವಿದ್ಯಾರ್ಥಿಗಳ ಸಾಧನೆ
ಸಾಧನೆ
ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ
ಹಳಿಯಾಳ :- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆಂದು ಪ್ರಾಂಶುಪಾಲ ಡಾ. ವಿ.ವಿ. ಕಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ನಿಡಸೋಸಿಯ ಹೀರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ಟೇಬಲ್ ಟೆನಿಸ್ ತಂಡದ … [Read more...] about ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ
ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ
ಹಳಿಯಾಳ:- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆ ಹಾಗೂ ಪ್ರದರ್ಶನ-2018 ರಲ್ಲಿ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದ ಕೊನೆಯ ವರ್ಷದ ವಿದ್ಯಾರ್ಥಿಗಳು ಎರಡನೆಯ ಸ್ಥಾನವನ್ನು ಗಳಿಸಿದ್ದಾರೆಂದು ಪ್ರಾಂಶುಪಾಲ ಡಾ|| ವಿ. ವಿ. ಕಟ್ಟಿ ತಿಳಿಸಿದ್ದಾರೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರಮೇಶ ಎಸ್, ಕೇದಾರ್ … [Read more...] about ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಸಾಧನೆ
ಮನೆಮನೆಗೆ ಕಾಂಗ್ರೆಸ್ ಅಭಿಯಾನ
ಹೊನ್ನಾವರ ತಾಲೂಕಿನಲ್ಲಿ ಮನೆಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಲಿದ್ದು ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಯ ಕಿರುಹೊತ್ತಿಗೆಯನ್ನು ಪ್ರತಿ ಮನೆಗೆ ತಲುಪಿಸಿ ಯಶಸ್ವೀ ಗೊಳಿಸಲಾಗುವುದು ಎಂದು ಮಂಕಿಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ತಿಳಿಸಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಪ್ಟಂಬರ್ 23 ರಮದು ಬೆಳಿಗ್ಗೆ 10 ಗಂಟೆಗೆ ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಹೊಸಾಡ ಬೂತ್ದಲ್ಲಿ ಶಾಸಕ … [Read more...] about ಮನೆಮನೆಗೆ ಕಾಂಗ್ರೆಸ್ ಅಭಿಯಾನ
ಕೃಷಿ ಸಾಧನೆಯಲ್ಲಿ ಇಳಿಮುಖ
ಕಾರವಾರ:ಜಿಲ್ಲೆಯಲ್ಲಿ ಕೃಷಿ ಕಾರ್ಯ ಚಟುವಟಿಕೆ ಮುಂದುವರಿದಿದ್ದು ಕೃಷಿ ಇಲಾಖೆಯ ಗುರಿಯಷ್ಟು ಸಾಧನೆ ಕಂಡಿಲ್ಲ. ಕೃಷಿ ಕ್ಷೇತ್ರಕ್ಕೆ ಸರಕಾರ ಸಾಕಷ್ಟು ಉತ್ತೇಜನ ನೀಡುತ್ತಿದೆ. ಆದರೂ ಎಲ್ಲೇ ಕೃಷಿಕರಲ್ಲೇ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವ ಉತ್ಸಾಹ ಕಡಿಮೆಯಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಕೃಷಿ ಕ್ಷೇತ್ರದಲ್ಲಿ ಉತ್ತಮ ಬೆಳೆ ರೈತರು ಬೆಳೆಯುತ್ತಿದ್ದಾರೂ ಇತ್ತಿಚೇಗೆ ಅನೇಕರು ನಿರುತ್ಸಾಹಿಗಳಾಗಿದ್ದಾರೆ. ಇಲಾಖೆಯ ಪ್ರಕಾರ ಜಿಲ್ಲೆಯಲ್ಲಿ ಭತ್ತ, ಜೋಳ, ಶೇಂಗಾ, … [Read more...] about ಕೃಷಿ ಸಾಧನೆಯಲ್ಲಿ ಇಳಿಮುಖ