ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ
ಸಾಧನೆ
ಸಾಧನೆಗೈದ ವಿಕಲಚೇತನ ಮಕ್ಕಳು
ದಾಂಡೇಲಿ:ಕಾರವಾರದ ಆಶಾನಿಕೇತನ ಶಾಲೆಯ ಕಿವುಡು, ಮೂಕ ಅಂಗವೈಖಲ್ಯ ಹೊಂದಿರುವ ದಾಂಡೇಲಿಯ ಸಹೋದರ-ಸಹೋದರಿಯರಾದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದ್ವಿತೀಯ ಹಾಗೂ ತೃತೀಯ ಸ್ತಾನ ಪಡೆದುಕೊಂಡಿದ್ದಾರೆ. ನಗರದ ಪ್ರಸಾದ ಅರುಣ ಕಪಿಲೇಶ್ವರಿ ಹಾಗೂ ಪ್ರತೀಕ್ಷಾ ಅರುಣ ಕಪಿಲೇಶ್ವರಿ ಎಂಬ ಅಣ್ಣ ತಂಗಿ ಈರ್ವರೂ ಹುಟ್ಟಿನಿಂದಲೇ ಕಿವುಡ-ಮೂಕರಾಗಿದ್ದವರಾಗಿದ್ದಾರೆ. ಈ ಈರ್ವರೂ ಮಕ್ಕಳೂ ಕಾರವಾರದ … [Read more...] about ಸಾಧನೆಗೈದ ವಿಕಲಚೇತನ ಮಕ್ಕಳು
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ಶೇಕಡಾ 100 ಕ್ಕೆ 100 ಸಾಧನೆಗೈದ ಇಡಗುಂಜಿ ಪ್ರೌಢಶಾಲೆ
ಹೊನ್ನಾವರ;ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೊನ್ನಾವರ ತಾಲೂಕಿನ ಇಡಗುಂಜಿ ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಡಶಾಲಾ ವಿಭಾಗ ಶೇಕಡಾ 100 ಕ್ಕೆ 100 ರಷ್ಟು ಫಲಿತಾಂಶ ಸಾಧಿಸಿದೆ. ಪರೀಕ್ಷೆಗೆ ಕುಳಿತ 73 ವಿದ್ಯಾರ್ಥೀಗಳಲ್ಲಿ 73 ವಿದ್ಯಾರ್ಥೀಗಳು ಉತ್ತೀರ್ಣರಾಗಿದ್ದು, 12 ವಿಧ್ಯಾರ್ಥೀಗಳು ಅತ್ಯುನ್ನÀತ ಶ್ರೇಣಿಯಲ್ಲಿ ತೇರ್UÀಡೆಯಾಗಿದ್ದಾರೆ. ಕುಮಾರ ದೀಪಕ್ ಪಾಂಡು ನಾಯ್ಕ ಈತನು 625 ಅಂಕಗಳಿಗೆ 607 ಅಂಕ ಪಡೆದು ಶಾಲೆಗೆ ಪ್ರಥಮಸ್ಥಾನವನ್ನು, ಕುಮಾರಿ … [Read more...] about ಶೇಕಡಾ 100 ಕ್ಕೆ 100 ಸಾಧನೆಗೈದ ಇಡಗುಂಜಿ ಪ್ರೌಢಶಾಲೆ