ಫ್ರೆಂಡ್ಸ್ ಸರ್ಕಲ್ ಹೊಲನಗದ್ದೆ ಹಾಗೂ ಊರ ನಾಗರಿಕರ ಸಹಕಾರದೊಂದಿಗೆ ಯುಗಾದಿ ಸಂಭ್ರಮದ ಪ್ರಯುಕ್ತ ಸನ್ಮಾನ ಹಾಗೂ ಮನರಂಜನಾ ಕಾರ್ಯಕ್ರಮವನ್ನು ದಿನಾಂಕ 18-3-18 ರಂದು ಕುಮಟಾ ತಾಲೂಕಿನ ಹೊಲನಗದ್ದೆಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಿಂದೂಗಳ ಹೊಸ ವರ್ಷದ … [Read more...] about ಸಂಘಟನೆಗಳ ನಿಃಸ್ವಾರ್ಥ ಪ್ರಾಮಾಣಿಕ ಪ್ರಯತ್ನದಿಂದ ಸಮಾಜದಲ್ಲಿ ಒಗ್ಗಟ್ಟು ಮೂಡಲು ಸಾಧ್ಯವಾಗುತ್ತದೆ- ನಾಗರಾಜ ನಾಯಕ ತೊರ್ಕೆ.
ಸಾಧ್ಯವಾಗುತ್ತದೆ
ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:-ಕಳೆದ ನಾಲ್ಕೂವರೆ ವರ್ಷದ ಅಧಿಕಾರವಧಿಯಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಗೆ ಪ್ರಾಧಾನ್ಯತೆ ನೀಡಿದ್ದು ಅವುಗಳ ಸದುಪಯೋಗ ಪಡೆಯುವುದರ ಜೊತೆಗೆ ಸಾರ್ವಜನಿಕರು ಅಭಿವೃದ್ದಿ ಮತ್ತು ಉನ್ನತಿಗಾಗಿ ಸಲಹೆ ಸೂಚನೆಗಳನ್ನು ನೀಡುವುದರ ಮೂಲಕ ಇನ್ನಷ್ಟು ಸಾಧನೆಗಳನ್ನು ಮಾಡಲು ಸರ್ಕಾರ ಹಾಗೂ ಜನಪ್ರತಿನಿಧಿಗಳೊಂದಿಗೆ ಕೈ ಜೋಡಿಸಬೇಕು ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಅಭಿವೃದ್ದಿ ಪರಿಪೂರ್ಣವಾಗಲು ಸಾಧ್ಯವಾಗುತ್ತದೆ; ಸಚಿವ ಆರ್.ವಿ.ದೇಶಪಾಂಡೆ