ಹೊನ್ನಾವರ:"ಸರಿಯಾದ ತರಬೇತಿ ಸಿಗದೆ ಜಿಲ್ಲೆಯ ಹಲವು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶದಿಂದ ವಂಚಿತರಾಗಿದ್ದು ಈ ಕೊರತೆಯನ್ನು ನೀಗಿಸಲು ವಿವಿಧ ಕೋರ್ಸಗಳಿಗೆ ಗುಣಮಟ್ಟದ ತರಬೇತಿ ಹಮ್ಮಿಕೊಂಡಿದ್ದೇವೆ' ಎಂದು ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ ತಿಳಿಸಿದರು. ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಪ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಅಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆಸುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ … [Read more...] about ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ನಲ್ಲಿ ಸಿಎ ಫೌಂಡೇಶನ್ ಕೋರ್ಸಗೆ ಚಾಲನೆ ‘ಅವಕಾಶ ವಂಚಿತರಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ’