ಹಳಿಯಾಳ : ಬಿಜೆಪಿ ಪಕ್ಷದವರು ಹಿಂದೂ ಅಜೆಂಡಾ ಮೇಲೆ ಆರಿಸಿ ಬರುತ್ತೇವೆ ಎಂದು ಕಣಸು ಕಾಣುತ್ತಿದ್ದು ಅದು ಅವರ ಭ್ರಮೆಯಾಗಿದ್ದು ನನಸಾಗಲು ಸಾಧ್ಯವಿಲ್ಲ ಹಿಂದೂ ಅಜೆಂಡಾ ಎಲ್ಲೂ ಕೆಲಸ ಮಾಡಲ್ಲ ಎಂದು ಹಳಿಯಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಭಾಷ ಕೊರ್ವೆಕರ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಸುನಿಲ್ ಹೆಗಡೆ ಅವರು ಇತ್ತೀಚೆಗೆ ದಾಂಡೇಲಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಸಚಿವ ದೇಶಪಾಂಡೆ … [Read more...] about ಹಿಂದೂ ಅಜೆಂಡಾ ಮೇಲೆ ಬಿಜೆಪಿ ಪಕ್ಷ ಗೆಲುವು ಸಾಧಿಸುವುದು ಸಾಧ್ಯವಿಲ್ಲ – ಸುಭಾಷ ಕೊರ್ವೆಕರ
ಸಾಧ್ಯವಿಲ್ಲ
ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಹೊನ್ನಾವರ:ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ … [Read more...] about ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ