ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಸಾಮರಸ್ಯ
ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ