ಗೋಕರ್ಣದ ಹನೇಹಳ್ಳಿಯ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ಆಗೇರ ಸಮಾಜದವರಿಗಾಗಿ ಕ್ರಿಕೆಟ ಪಂದ್ಯಾವಳಿಯನ್ನು ಹನೇಹಳ್ಳಿಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು 11/3/2018 ರಂದು ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಶ್ರೀ ಮುರ್ಕುಂಡೇಶ್ವರ ಕ್ರಿಕೆಟ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಈ … [Read more...] about ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು – ನಾಗರಾಜ ನಾಯಕ ತೊರ್ಕೆ
ಸಾಮಾಜಿಕವಾಗಿ
ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ಹಳಿಯಾಳ: ಮರಾಠಾ ಸಮುದಾಯವನ್ನು ಪ್ರವರ್ಗ 3ಯಿಂದ ಪ್ರತ್ಯೇಕಗೊಳಿಸಿ ಪ್ರವರ್ಗ 2ಎ ದಲ್ಲಿ ಸೇರ್ಪಡೆಗೊಳಿಸಬೇಕು ಹಾಗೂ ಸಮಾಜದ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಬೃಹತ್ ಪ್ರತಿಭಟನೆ ಸೇರಿದಂತೆ ನೂರಾರು ಬಾರಿ ಸರ್ಕಾರದ ಗಮನ ಸೆಳೆದರು ತಮ್ಮ ಬೇಡಿಕೆ ಈಡೇರಿಸದ ಕಾರಣ ಜನವರಿ ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ” ಅಡಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ … [Read more...] about ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕು;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ ;ಸ್ತ್ರೀಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಪ್ರಮುಖವಾಗಿ ರಾಜಕೀಯವಾಗಿ ಮುಂದೆ ಬರಬೇಕಾಗಿದೆ. ಸ್ರ್ತಿ ಶಕ್ತಿಯು ದೇಶದ ಅಭಿವೃದ್ದಿಗೆ ಪೂರಕವಾಗಿದ್ದು ಸರ್ಕಾರವು ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ರೂಪಿಸಿರುವ ಹಲವಾರು ಯೋಜನೆಗಳ ಸದುಪಯೋಗ ಪಡೆದು ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಲೋಕೋಪಯೋಗಿ … [Read more...] about ಸ್ತ್ರೀಯರು ಪ್ರಗತಿ ಸಾಧಿಸುವಲ್ಲಿ ದಾಪುಗಾಲು ಹಾಕಬೇಕು;ಸಚಿವ ಆರ್.ವಿ.ದೇಶಪಾಂಡೆ