ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಹೊನ್ನಾವರ, ಅರಣ್ಯ ಇಲಾಖೆ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ, ಕೊಳಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ "ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ" ಇದರ ವಾರ್ಷಿಕೋತ್ಸವ ಪ್ರಯುಕ್ತ "ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ"ದಡಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕರೆಯ ಮೆರೆಗೆ "ಭೂಮಿ ತಾಯಿಯನ್ನು ರಕ್ಷಿಸಿ ಹಾಗೂ ಮುಂದಿನ … [Read more...] about ಕಾಡು ಪ್ರಾಣಿಗಳು, ಪಕ್ಷಿ ಹಾಗೂ ಇತರ ಜೀವಸಂಕುಲಗಳಿಗೆ ಪೂರಕ ಆಹಾರ ನೀಡುವ ಸಸಿಗಳನ್ನು ನಾಟಿ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಣೆ