ಉತ್ತರ ಪ್ರದೇಶದ ಕಾನ್ಪುರದಲ್ಲಿ ಜೈ ಶ್ರೀ ರಾಂ ಘೋಷಣೆ ಕೂಗು ವಂತೆ ಒತ್ತಾಯಿಸಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಆಟೋ ಚಾಲಕ ಮೇಲೆ ಹಲ್ಲೆ ನಡೆಸಿದ ಆರೋಪದ ಮೆಲೆ ಭಜರಂಗ ದಳ ನಾಯಕ ಅಜಯ್ ಬಂದ್ವಾಳ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಆಟೋ ಚಾಲಕನ ಮೇಲೆ ನಡೆದ ಹಲ್ಲೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣ ದಲ್ಲಿ ವ್ಯಾಪಕವಾಗಿ ಪ್ರಚಾರವಾಗಿತ್ತು. ಸಂತ್ರಸ್ತ ಅಫ್ಸರ್ ಅಹಮದ್ಗೆ ಗುಂಪು ಥಳಿಸುವ ವೇಳೆ, ಅಪ್ರಾಪ್ತ ವಯಸ್ಸಿನ ಬಾಲಕಿ ಅಳುತ್ತಿದ್ದ … [Read more...] about ಹಲ್ಲೆ ಪ್ರಕರಣ : ಭಜರಂಗದಳ ನಾಯಕನ ಬಂಧನ