ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಸಾಮಾಜಿಕ ಜಾಲತಾಣ
ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.
ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.
ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ
ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು … [Read more...] about ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ
ಹೊನ್ನಾವರದ ಎಸ್.ಡಿ.ಎಂ.ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ ಕ್ರೀಡಾಕೂಟ ಇಂದಿನಿಂದ ಆರಂಭ
ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಸದಾ ಕಾಲ ಮುಳುಗಿರುವ ಇಂದಿನ ಯುವ ಸಮುದಾಯವನ್ನು ಕ್ರೀಡೆಯಲ್ಲಿ ಆಸಕ್ತಿ ಮೂಡಿಸುವಂತೆ ಮಾಡುವ ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೆಮ್ಮೆಯೆನಿಸುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕ್ರೀಡಾಮಂಡಳಿಯ ಸದಸ್ಯರಾದ ಡಾ.ರಮೇಶ ನಾಯಕ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಮತ್ತು ಎಸ್.ಡಿ.ಎಂ.ಪದವಿ ಮಹಾವಿದ್ಯಾಲಯ ಹೊನ್ನಾವರ ಇವರ ಆಶ್ರಯದಲ್ಲಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆಯುವ 3 ದಿನಗಳ … [Read more...] about ಹೊನ್ನಾವರದ ಎಸ್.ಡಿ.ಎಂ.ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ ಕ್ರೀಡಾಕೂಟ ಇಂದಿನಿಂದ ಆರಂಭ
ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ
ಹಳಿಯಾಳ: ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು. ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ