ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಅಂತಹ ಶಿಕ್ಷಣಗಳು ನಗರ ಪ್ರದೇಶಕ್ಕೆ ಸೀಮಿತವಾಗದೆ ಹಳ್ಳಿಗಳಿಗೆ ಪ್ರವೇಶವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಶ್ರೀ ಮಾರುತಿ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಉಪೋಣಿ ಕ್ಲಸ್ಟರ್ ವ್ಯಾಪ್ತಿಯ ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೊಡುಗೆ ಸ್ವೀಕಾರ … [Read more...] about ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ