ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ಧ ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು. ವೈಸ್:ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸ್ಥಳಶುದ್ದಿ , ಅಭೀಷೇಕ, ಶತಕುಂಬಾಭೀಷೇಕ, ಅರ್ಚನೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ,ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆದು ರಾತ್ರಿ ರಜತ ಪಲ್ಲಕ್ಕಿ ಉತ್ಸವ, … [Read more...] about ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ
ಸಾಮೂಹಿಕ ಸತ್ಯನಾರಾಯಣ ಪೂಜೆ
ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಹೊನ್ನಾವರ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಗ್ವಾ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆಯಿತುಉದ್ಘಾಟನೆಯನ್ನು ಕೆ.ಎಸ್.ಹೆಗಡೆ, ಉಪನ್ಯಾಸಕರು ನೇರವೇರಿಸಿ ಮಾತನಾಡಿ ಗಾಂಧೀಜಿ ಕಂಡ ಗ್ರಾಮಾಭೀವೃದ್ದಿಯ ಕನಸನ್ನು ನನಸು ಮಾಡಲು ಶ್ರಮ ವಹಿಸುತ್ತಿರುವ ಕೆಲಸ ಈ ಗ್ರಾಂಆಭಿವೃದ್ದಿ ಯೋಜನೆ ಮಾಡುತ್ತಿದ್ದು ನಮ್ಮ ದೇಶದಲ್ಲಿಯೇ ಅತ್ಯುತ್ತಮ ಸಂಘಟನೆಯಾಗಿದೆ. ರಾಜಕಾರಣ ಗಳು ರಾಮರಾಜ್ಯದ … [Read more...] about ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ