ಹೊನ್ನಾವರ:'ಅರಣ್ಯ ಎನ್ನುವುದು ಇಡೀ ಜೀವ ಸಂಕುಲದ ಸಾಮೂಹಿಕ ಆಸ್ತಿಯಾಗಿದ್ದು ಇದರ ರಕ್ಷಣೆ ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಎಚ್.ಸಿ. ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್,ಯೂಥ್ ರೆಡ್ ಕ್ರಾಸ್ ಘಟಕ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಆಶ್ರಯದಲ್ಲಿ ಹೆರಾವಲಿ ಗ್ರಾಮದ ಕಾಮಕೋಡ ದೇವರಕಾಡಿನ ವ್ಯಾಪ್ತಿಯ ಶ್ರೀ ದೇವಿ ದುರ್ಗಮ್ಮ ದೇವಸ್ಥಾನದ … [Read more...] about ಅರಣ್ಯ ರಕ್ಷಣೆ ಸಮಾಜದ ಎಲ್ಲ ನಾಗರಿಕರ ಹೊಣೆಗಾರಿಕೆ
ಸಾಮೂಹಿಕ
ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ಹೊನ್ನಾವರ;ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ದಿವ್ಯ ಆರ್ಶೀವಾದಗಳಿಂದ ಆರಂಭವಾದ ಕೊಂಕಣಿಖಾರ್ವಿ ಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮ ಶೃಂಗೇರಿ ಗುರುಭವನದಲ್ಲಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚಿನ ಸಮಾಜ ಬಾಂಧವರು ಗುರುದರ್ಶನ ಪಡೆದರು. ಗುರುವಂದನೆ ಸ್ವೀಕರಿಸಿ ಆಶಿರ್ವಚನ ನೀಡಿದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು, ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶೀಷ್ಯರ ಹಿತ ಬಯಸುವವರೆ … [Read more...] about ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ
ಹೊನ್ನಾವರ:ಹಿಂದುಳಿದ ಪುಟ್ಟ ಸಮಾಜ ಅದ್ಭುತ ಕಾರ್ಯಕ್ರಮ ಮಾಡಿದೆ. ಜಿಲ್ಲೆಯಲ್ಲಿ ಪ್ರಥಮ ಬಾರಿ ಈ ವರೆಗೆ ಎಲ್ಲೂ ಆಗಿರದ ಅವಶ್ಯಕತೆಯಿದ್ದ ಸಾಮೂಹಿಕ ವಿವಾಹ ನೆರವೇರಿಸಿದ್ದು ವಿಶೇಷವಾಗಿದೆ ಎಂದು ಶಾಸಕ ಮಂಕಾಳು ವೈದ್ಯ ಹೇಳಿದರು. ಪಟ್ಟಣದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ, ಉತ್ತರ ಕನ್ನಡ ಜಿಲ್ಲಾ ಹಿಂದೂ ಮುಕ್ರಿ ಸಮಾಜ ಸೇವಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭವನ್ನು … [Read more...] about ರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಕ್ಕೆ ಸೇರಿದ ಸರಳ ವಿವಾಹ ಸಮಾರಂಭ
ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ
ಕಾರವಾರ:ನಗರದ ಬಾಲ ಮಂದಿರದಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಶಿಕ್ಷಕರ ನೇಮಕಾತಿಗೆ ಭಾನುವಾರ ನೇರ ಸಂದರ್ಶನ ನಡೆದಿದ್ದು, 40ಕ್ಕೂ ಅಧಿಕ ಸಂಸ್ಥೆಗಳು ಹಾಗೂ 500ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರಾಗಿದ್ದರು. ಸಂಘಟಕರ ಲೆಕ್ಕದ ಪ್ರಕಾರ 150 ಅಭ್ಯರ್ಥಿಗಳು ಆಯ್ಕೆಯಾದರು.* ಶಿಕ್ಷಕರ ಕೊರತೆ ನೀಗಿಸದ ಮೇಳ ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಪ್ಪಿಸಲು ಈ ಮೇಳವನ್ನು ಆಯೋಜಿಸಲಾಗಿತ್ತು. ಅನುಭವಿ ಶಿಕ್ಷಕರು ಹಾಗೂ ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ನಿರುದ್ಯೋಗಿಗಳ … [Read more...] about ಬಾಲ ಮಂದಿರದಲ್ಲಿ ನಡೆದ ಶಿಕ್ಷಕರ ನೇಮಕಾತಿ