ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸ ಠಾಣೆಯ ಅಧಿಕಾರಿಗಳು ಅಕ್ಟೋಬರ 12 ರಂದು ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ವರೆಗೆ ಯಲ್ಲಾಪುರ ಪ್ರವಾಸಿ ಪ್ರವಾಸಿ ಮಂದಿರದಲ್ಲಿ, ಅ.13 ರಂದು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರ ಹಾಗೂ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ರವರೆಗೆ ಜೋಯಿಡಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ