ಹೊನ್ನಾವರ : ತಾಲೂಕಿನ ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ಅರೇಅಂಗಡಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಂಟಿಯಾಗಿ ಡೆಂಗ್ಯೂ ಮಾಸಾಚರಣೆ ಹಿನ್ನಲೆಯಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು. ಈ ವರ್ಷ ಕೊವಿಡ್-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿದೆ. … [Read more...] about ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ