• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾರ್ವಜನಿಕರು

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

August 11, 2017 by Sachin Hegde Leave a Comment

ಕಾರವಾರ: ಆಗಸ್ಟ 14 ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಂiÀಂತಿ ಅಂಗವಾಗಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದರು. ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಯಂತಿ ಕುರಿತು ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಉತ್ಸಾಹದಿಂದ … [Read more...] about ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

ಶಿಥಿಲಗೊಂಡ ಕಟ್ಟಡ;ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ

July 27, 2017 by Sachin Hegde Leave a Comment

ಕಾರವಾರ:ನಗರದ ಹೃದಯಭಾಗವಾದ ಹೂವಿನ ಚೌಕ್ ಬಳಿ ಶಿಥಿಲಗೊಂಡ ಕಟ್ಟಡವೊಂದು ಕುಸಿಯುವ ಹಂತದಲ್ಲಿದೆ. ಹೀಗಾಗಿ ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದಲ್ಲಿ ಈ ಹಿಂದೆ ವಾಣಿಜ್ಯ ಮಳಿಗೆಯನ್ನು ನಡೆಸಲಾಗುತ್ತಿತ್ತು. ಈಚೆಗೆ ಕಟ್ಟಡವನ್ನು ಅರ್ಧಬರ್ಧ ತೆರವು ಮಾಡಲಾಗಿದ್ದು, ಅದಕ್ಕೆ ಮೇಲ್ಚಾವಣಿ ಇಲ್ಲದ ಕಾರಣ ಮಳೆ ನೀರು ಕಟ್ಟಡದ ಗೋಡೆಯೊಳಗೆ ಸಂಗ್ರಹವಾಗುತ್ತಿದೆ. ಮೊದಲೇ ಶಿಥಿಲಗೊಂಡ ಕಟ್ಟಡದ ಗೋಡೆಯೂ … [Read more...] about ಶಿಥಿಲಗೊಂಡ ಕಟ್ಟಡ;ಸಾರ್ವಜನಿಕರು ಭಯದಲ್ಲಿಯೇ ಓಡಾಡುವ ಪರಿಸ್ಥಿತಿ

ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

July 17, 2017 by Sachin Hegde Leave a Comment

ಕಾರವಾರ:ಸಾರ್ವಜನಿಕರು ಮತ್ತು ಪೊಲೀಸರ ನಡುವಿನ ಸಂವಹನದ ಕೊರತೆ ತುಂಬಲು ಸುಧಾರಿತ ಬೀಟ್ ವ್ಯವಸ್ಥೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹೇಳಿದರು.ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ `ಸುಧಾರಿತ ಬೀಟ್  ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ'ಯಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸದಾ ಪೊಲೀಸರು ಸಜ್ಜಾಗಿರುತ್ತಾರೆ. ಪೊಲೀಸರಿಂದ ಯಾವುದೇ ದೋಷಗಳು ಕಂಡಲ್ಲಿ … [Read more...] about ಸುಧಾರಿತ ಬೀಟ್ ವ್ಯವಸ್ಥೆ ಹಾಗೂ ಬೀಟ್ ನಾಗರಿಕ ಸದಸ್ಯರ ಸಭೆ

ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

July 1, 2017 by Sachin Hegde Leave a Comment

ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಇರಿಸಿದ್ದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದ ಅಂಚೆ ಮಾಸ್ತರನನ್ನು ಪೊಲೀಸರು ಬಂಧಿಸಿದ್ದಾರೆ. ಕಡವಾಡ ಮೂಲದ ಲಕ್ಷಣ ನಾಯ್ಕ ಬಂದಿತ ಆರೋಪಿ. ಕಳೆದ ಹಲವು ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಹಂಗಾಮಿ ಅಂಚೆ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬೈತಖೋಲ್ ಭಾಗದ ಜನರ ವಿಶ್ವಾಸ ಗಳಿಸಿದ್ದ. ನಯವಾದ ಮಾತುಗಳಿಂದ ಜನರನ್ನು ನಂಬಿಸುತ್ತಿದ್ದ. ಅಂಚೆ ಇಲಾಖೆಯಲ್ಲಿ ವಿವಿಧ ಬಗೆಯ ಖಾತೆ ಹೊಂದಿದ್ದ ಸಾರ್ವಜನಿಕರು ತಮ್ಮ … [Read more...] about ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

May 5, 2017 by Sachin Hegde Leave a Comment

ದಾಂಡೇಲಿ:ಹೆಚ್ಚಿಸಿರುವ ಕುಡಿಯುವ ನೀರಿನ ದರ ಪರಿಷ್ಕರಿಸಿ ಇಳಿಕೆ ಮಾಡುವಂತೆ ಒತ್ತಾಯಿಸಿ ಗುರುವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ನಗರಸಭೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಸಂದರ್ಭಲ್ಲಿ ದಾಂಡೇಲಿ ತಾಲೂಕು ರಚನಾ ಸಮಿತಿಯ ಕಾರ್ಯದರ್ಶಿ ಅಕ್ರಂ ಖಾನ್, ಮುಖಂಡರಾದ ಫಿರೋಜ್ ಫಿರ್ಜಾದೆ ಮುಂತಾದವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭಾ … [Read more...] about ನೀರಿನ ಕರ ಹೆಚ್ಚಳ – ನಗರ ಸಭೆಗೆ ಮುತ್ತಿಗೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar